'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

Published : Jul 11, 2023, 10:34 PM IST

ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಏರಿಸಿರುವುದನ್ನು ವಿರೋಧಿಸಿ ಉಡುಪಿಯಲ್ಲಿ ಮಂಗಳವಾರ ಜಿಲ್ಲಾ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ತೆರಿಗೆ ಏರಿಸಿದರೆ, ಉಚಿತವಾಗಿ ನೈಂಟಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಉಡುಪಿ (ಜು.11): 'ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು, ಮದ್ಯದ ಬೆಲೆ ಇಳಿಕೆ ಮಾಡಿ, ಇಲ್ಲದಿದ್ದರೆ ಉಚಿತ ಮದ್ಯ ಕೊಡಿ, ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತ ಕೊಡಿ'  ಕುಡುಕರಿಗೆ ಹಾರ ಹಾಕಿ ಸನ್ಮಾನ, ಆರತಿ ಎತ್ತಿ ಗೌರವ, ಮಂಗಳಾರತಿ! ಸರಕಾರ ನಡೆಸುವವರು ನೀವೇ ಎಂದು ಕುಡುಕರಿಗೆ ಗೌರವಾರ್ಪಣೆ! 'ಸಾರಾಯಿಯನ್ನು ಬಂದ್ ಮಾಡಿ, ಆ ಹಣ ನಮ್ಮ ಹೆಂಡ್ತಿಗೆ ಕೊಡ್ತೇವೆ, ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ!' ಚಿತ್ತರಂಜನ್ ಸರ್ಕಲ್‌ನಲ್ಲಿ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನೆ
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more