'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

Published : Jul 11, 2023, 10:34 PM IST

ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಏರಿಸಿರುವುದನ್ನು ವಿರೋಧಿಸಿ ಉಡುಪಿಯಲ್ಲಿ ಮಂಗಳವಾರ ಜಿಲ್ಲಾ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ತೆರಿಗೆ ಏರಿಸಿದರೆ, ಉಚಿತವಾಗಿ ನೈಂಟಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಉಡುಪಿ (ಜು.11): 'ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು, ಮದ್ಯದ ಬೆಲೆ ಇಳಿಕೆ ಮಾಡಿ, ಇಲ್ಲದಿದ್ದರೆ ಉಚಿತ ಮದ್ಯ ಕೊಡಿ, ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತ ಕೊಡಿ'  ಕುಡುಕರಿಗೆ ಹಾರ ಹಾಕಿ ಸನ್ಮಾನ, ಆರತಿ ಎತ್ತಿ ಗೌರವ, ಮಂಗಳಾರತಿ! ಸರಕಾರ ನಡೆಸುವವರು ನೀವೇ ಎಂದು ಕುಡುಕರಿಗೆ ಗೌರವಾರ್ಪಣೆ! 'ಸಾರಾಯಿಯನ್ನು ಬಂದ್ ಮಾಡಿ, ಆ ಹಣ ನಮ್ಮ ಹೆಂಡ್ತಿಗೆ ಕೊಡ್ತೇವೆ, ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ!' ಚಿತ್ತರಂಜನ್ ಸರ್ಕಲ್‌ನಲ್ಲಿ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನೆ
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more