ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

Published : Aug 25, 2020, 06:41 PM ISTUpdated : Aug 25, 2020, 06:43 PM IST

ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಬೆಂಗಳೂರು (ಆ. 25): ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಕೋವಿಡ್‌ನಿಂದ ಗುಣಮುಖರಾದ ಬಳಿಕ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು. 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂಗೆ ಚಿಕಿತ್ಸೆ ಮುಂದುವರೆದಿದೆ. ಎಸ್‌ಪಿಬಿಗೆ ಕೋವಿಡ್‌ ನೆಗೆಟಿವ್ ಬಂದಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!