ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

Published : Aug 25, 2020, 06:41 PM ISTUpdated : Aug 25, 2020, 06:43 PM IST

ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಬೆಂಗಳೂರು (ಆ. 25): ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಕೋವಿಡ್‌ನಿಂದ ಗುಣಮುಖರಾದ ಬಳಿಕ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು. 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂಗೆ ಚಿಕಿತ್ಸೆ ಮುಂದುವರೆದಿದೆ. ಎಸ್‌ಪಿಬಿಗೆ ಕೋವಿಡ್‌ ನೆಗೆಟಿವ್ ಬಂದಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!