ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

Published : Aug 25, 2020, 06:41 PM ISTUpdated : Aug 25, 2020, 06:43 PM IST

ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಬೆಂಗಳೂರು (ಆ. 25): ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಕೋವಿಡ್‌ನಿಂದ ಗುಣಮುಖರಾದ ಬಳಿಕ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು. 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂಗೆ ಚಿಕಿತ್ಸೆ ಮುಂದುವರೆದಿದೆ. ಎಸ್‌ಪಿಬಿಗೆ ಕೋವಿಡ್‌ ನೆಗೆಟಿವ್ ಬಂದಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!