ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

ಸಕ್ಕರೆ ನಾಡು ಮಂಡ್ಯದಲ್ಲಿ ಮದ್ಯ ಮಾರಾಟ ಭಾರೀ ಇಳಿಕೆ..!

Published : Aug 25, 2020, 06:41 PM ISTUpdated : Aug 25, 2020, 06:43 PM IST

ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಬೆಂಗಳೂರು (ಆ. 25): ಲಾಕ್‌ಡೌನ್‌ ವೇಳೆ ಮದ್ಯ ಸಿಗದೇ ಮದ್ಯಪ್ರಿಯರು ಪರದಾಡಿದ್ದನ್ನು ನೋಡಿದ್ದೇವೆ. ಕ್ಯೂ ನಿಂತಿದ್ದನ್ನು ನೋಡಿದ್ದೇವೆ. ಕೆಲವರು ಮಾನಸಿಕವಾಗಿ ಕುಗ್ಗಿ ಹೋಗಿದ್ದನ್ನು ನೋಡಿದ್ದೇವೆ. ಅಚ್ಚರಿ ಎಂದರೆ ಈಗ ಎಲ್ಲೆಡೆ ಮದ್ಯ ಸಿಗುತ್ತಿದ್ದು, ಮಾರಾಟ ಮಾತ್ರ ಕುಸಿತ ಕಂಡಿದೆ. ಮಂಡ್ಯದಲ್ಲಿ ಶೇ. 50 ರಷ್ಟು ಇಳಿಕೆಯಾಗಿದೆ. 

ಕೋವಿಡ್‌ನಿಂದ ಗುಣಮುಖರಾದ ಬಳಿಕ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ವೀಕ್ಷಣೆ ಮಾಡಿದರು. ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು. 

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. 

ಗಾನಗಂಧರ್ವ ಎಸ್‌ಪಿ ಬಾಲಸುಬ್ರಹ್ಮಣ್ಯಂಗೆ ಚಿಕಿತ್ಸೆ ಮುಂದುವರೆದಿದೆ. ಎಸ್‌ಪಿಬಿಗೆ ಕೋವಿಡ್‌ ನೆಗೆಟಿವ್ ಬಂದಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. 
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!