ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!