ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!