ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!