ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?