ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

ನೀವು ಕೊರೋನಾ ವೈರಸ್‌ನಿಂದ ಸೇಫ್ ಆಗಿರಬೇಕಿದ್ದರೆ ಈ ರಸ್ತೆಗಳಲ್ಲಿ ಓಡಾಡ್ಬೇಡಿ..!

Suvarna News   | Asianet News
Published : Apr 23, 2020, 01:51 PM ISTUpdated : Apr 23, 2020, 01:53 PM IST

ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರು(ಏ.23): ಮದ್ದಿಲ್ಲದ ಮಹಾಮಾರಿ ಕೊರೋನಾ ವೈರಸ್ ಈಗಾಗಲೇ ಕರ್ನಾಟಕದಲ್ಲೂ ರಣಕೇಕೆ ಹಾಕಿದೆ. ಅದರಲ್ಲೂ ಸಿಲಿಕಾನ್ ಸಿಟಿ ಮೇಲೆ ವಕ್ರದೃಷ್ಠಿ ಬೀರಿರುವುದು ಎಲ್ಲರಿಗೂ ಗೊತ್ತೇ ಇದೆ. ನೀವು ಕೊರೋನಾದಿಂದ ಬಚಾವಾಗಬೇಕಿದ್ದರೆ ಈ ರಸ್ತೆಯಲ್ಲಿ ಓಡಾಡುವುದನ್ನು ಮೊದಲು ನಿಲ್ಲಿಸಿ.

ಬೆಂಗಳೂರಿನ 19 ಏರಿಯಾದ ರಸ್ತೆಯಲ್ಲಿ ಪದೇ ಪದೇ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಿನ ಡೇಂಜರಸ್ ರಸ್ತೆಗಳನ್ನು ಸುವರ್ಣ ನ್ಯೂಸ್ ನಿಮ್ಮ ಮುಂದಿಟ್ಟಿದೆ.

ಬೆಂಗಳೂರಿನ ಯಾವ ರಸ್ತೆಗಳಲ್ಲಿ ಸೋಂಕಿತರಿದ್ದಾರೆ ಗೊತ್ತಾ? ಯಾವ ಏರಿಯಾದ ಯಾವ ರಸ್ತೆಗಳು ಬಂದ್ ಆಗಿವೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!