ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡ್ಬೇಡಿ..!

ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡ್ಬೇಡಿ..!

Suvarna News   | Asianet News
Published : Jul 18, 2020, 05:08 PM IST

ಇಲ್ಲಿನ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಬಸ್‌ನಲ್ಲಿ 25 ಮಂದಿಯನ್ನು ಅಧಿಕಾರಿಗಳು ಕರೆ ತಂದಿದ್ದರು. ಈ ವೇಳೆ ಬಸ್ ತಡೆದು ಕ್ವಾರಂಟೈನ್ ಮಾಡಲು ವಿರೋಧಿಸಿದರು. ಇದರ ಜತೆಗೆ ತಹಶೀಲುದಾರರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ಬೆಂಗಳೂರು(ಜು.18): ವಿದೇಶಗಳಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ದೇವನಹಳ್ಳಿಯ ಶಾಂತಿನಗರ ನಿವಾಸಿಗಳು ಆಗ್ರಹಿಸಿದ್ದಾರೆ. ಪ್ರತಿಭಟನೆ ಬೆನ್ನಲ್ಲೆ ಕ್ವಾರಂಟೈನ್ ಮಾಡಲು ಕರೆತಂದವರನ್ನು ಅಧಿಕಾರಿಗಳು ವಾಪಾಸ್ ಕರೆದುಕೊಂಡು ಹೋಗಿದ್ದಾರೆ.

ಇಲ್ಲಿನ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಬಸ್‌ನಲ್ಲಿ 25 ಮಂದಿಯನ್ನು ಅಧಿಕಾರಿಗಳು ಕರೆ ತಂದಿದ್ದರು. ಈ ವೇಳೆ ಬಸ್ ತಡೆದು ಕ್ವಾರಂಟೈನ್ ಮಾಡಲು ವಿರೋಧಿಸಿದರು. ಇದರ ಜತೆಗೆ ತಹಶೀಲುದಾರರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ವಿದೇಶದಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನು ಏರ್‌ಲಿಫ್ಟ್ ಮೂಲಕ ಕರೆತರಲಾಗುತ್ತಿದೆ. ಇಂದು ಕೂಡಾ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹತ್ತಿರವಿರುವಂತಹ ಶಾಂತಿ ನಗರದಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಸ್ಥಳೀಯರು ಅವಕಾಶ ಮಾಡಿಕೊಡಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!