ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡ್ಬೇಡಿ..!

ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡ್ಬೇಡಿ..!

Suvarna News   | Asianet News
Published : Jul 18, 2020, 05:08 PM IST

ಇಲ್ಲಿನ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಬಸ್‌ನಲ್ಲಿ 25 ಮಂದಿಯನ್ನು ಅಧಿಕಾರಿಗಳು ಕರೆ ತಂದಿದ್ದರು. ಈ ವೇಳೆ ಬಸ್ ತಡೆದು ಕ್ವಾರಂಟೈನ್ ಮಾಡಲು ವಿರೋಧಿಸಿದರು. ಇದರ ಜತೆಗೆ ತಹಶೀಲುದಾರರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ಬೆಂಗಳೂರು(ಜು.18): ವಿದೇಶಗಳಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ದೇವನಹಳ್ಳಿಯ ಶಾಂತಿನಗರ ನಿವಾಸಿಗಳು ಆಗ್ರಹಿಸಿದ್ದಾರೆ. ಪ್ರತಿಭಟನೆ ಬೆನ್ನಲ್ಲೆ ಕ್ವಾರಂಟೈನ್ ಮಾಡಲು ಕರೆತಂದವರನ್ನು ಅಧಿಕಾರಿಗಳು ವಾಪಾಸ್ ಕರೆದುಕೊಂಡು ಹೋಗಿದ್ದಾರೆ.

ಇಲ್ಲಿನ ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲು ಬಸ್‌ನಲ್ಲಿ 25 ಮಂದಿಯನ್ನು ಅಧಿಕಾರಿಗಳು ಕರೆ ತಂದಿದ್ದರು. ಈ ವೇಳೆ ಬಸ್ ತಡೆದು ಕ್ವಾರಂಟೈನ್ ಮಾಡಲು ವಿರೋಧಿಸಿದರು. ಇದರ ಜತೆಗೆ ತಹಶೀಲುದಾರರ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.

ವಿದೇಶದಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನು ಏರ್‌ಲಿಫ್ಟ್ ಮೂಲಕ ಕರೆತರಲಾಗುತ್ತಿದೆ. ಇಂದು ಕೂಡಾ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹತ್ತಿರವಿರುವಂತಹ ಶಾಂತಿ ನಗರದಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಮುಂದಾಗಿದ್ದರು. ಆದರೆ ಸ್ಥಳೀಯರು ಅವಕಾಶ ಮಾಡಿಕೊಡಲಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!