ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

Suvarna News   | Asianet News
Published : May 06, 2020, 05:12 PM IST

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಿ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. 

ತುಮಕೂರು(ಮೇ.06): ತುಮಕೂರಿನ ಪಾವಗಡದಲ್ಲೂ ತಬ್ಲೀಘಿಗಳ ಟೆನ್ಷನ್ ಆರಂಭವಾಗಿದೆ. ಗುಜರಾತ್‌ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ 32 ತಬ್ಲೀಘಿಗಳನ್ನು ತುಮಕೂರಿನ ಪಾವಗಡದಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ.

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಲಾಯಿತು.

ಈಗಾಗಲೇ ದೆಹಲಿಯ ತಬ್ಲೀಘಿ ಸಮವೇಶದಲ್ಲಿ ಭಾಗವಹಿಸಿದ್ದ ತುಮಕೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!