ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

ತುಮಕೂರಿನ ಪಾವಗಡದಲ್ಲೂ ತಬ್ಲೀಘಿ ಟೆನ್ಷನ್; ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧ..!

Suvarna News   | Asianet News
Published : May 06, 2020, 05:12 PM IST

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಿ ಕ್ವಾರಂಟೈನ್‌ಗೆ ಒಳಪಡಿಸಲಾಯಿತು. 

ತುಮಕೂರು(ಮೇ.06): ತುಮಕೂರಿನ ಪಾವಗಡದಲ್ಲೂ ತಬ್ಲೀಘಿಗಳ ಟೆನ್ಷನ್ ಆರಂಭವಾಗಿದೆ. ಗುಜರಾತ್‌ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ 32 ತಬ್ಲೀಘಿಗಳನ್ನು ತುಮಕೂರಿನ ಪಾವಗಡದಲ್ಲಿ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗಿದೆ.

ವೈ.ಎನ್ ಹೊಸಕೋಟೆಯ ಲೇಡಿಸ್ ಹಾಸ್ಟೆಲ್‌ನಲ್ಲಿ ಈ ತಬ್ಲೀಘಿಗಳನ್ನು ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಆ ಬಳಿಕ ತಹಸೀಲ್ದಾರ್ ಮನವೊಲಿಕೆ  ಬಳಿಕ ತಬ್ಲೀಘಿಗಳ ತಪಾಸಣೆಗೊಳಪಡಿಸಲಾಯಿತು.

ಈಗಾಗಲೇ ದೆಹಲಿಯ ತಬ್ಲೀಘಿ ಸಮವೇಶದಲ್ಲಿ ಭಾಗವಹಿಸಿದ್ದ ತುಮಕೂರಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!