ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತೆ..?

ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತೆ..?

Suvarna News   | Asianet News
Published : Apr 27, 2020, 06:38 PM IST

ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಬಳಿ ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಕರ್ನಾಟಕದ 10 ರೆಡ್‌ ಝೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. 

ಬೆಂಗಳೂರು(ಏ.27): ಕೊರೋನಾ ವೈರಸ್ ಹಾವಳಿಗೆ ಇಡೀ ದೇಶವೇ ನಲುಗಿ ಹೋಗಿದೆ. ಇದಕ್ಕೆ ಕರ್ನಾಟಕ ಕೂಡಾ ಹೊರತಾಗಿಲ್ಲ. ಈಗಾಗಲೇ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು ಮೇ 03ಕ್ಕೆ ಕೊನೆಯಾಗಲಿದೆ. ಆದರೆ ಆ ಬಳಿಕ ಲಾಕ್‌ಡೌನ್ ಮತ್ತೆ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಹೌದು, ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಬಳಿ ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಕರ್ನಾಟಕದ 10 ರೆಡ್‌ ಝೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. 

"

15ಕ್ಕೂ ಹೆಚ್ಚು ಕೊರೋನಾ ಕೇಸ್‌ಗಳಿರುವ ಜಿಲ್ಲೆಗಳು ಕಂಪ್ಲೀಟ್ ಲಾಕ್‌ ಆಗಲಿದೆ. ಯಾವ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಇನ್ನುಳಿದ ಆರೆಂಜ್‌ ಝೋನ್ ಹಾಗೂ ಗ್ರೀನ್ ಝೋನ್‌ಗಳಲ್ಲಿ ಯಾವುದಕ್ಕೆಲ್ಲಾ ವಿನಾಯ್ತಿ ಸಿಗಬಹುದು. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!