ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತೆ..?

ರಾಜ್ಯದ ಯಾವೆಲ್ಲಾ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುತ್ತೆ..?

Published : Apr 27, 2020, 06:38 PM IST

ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಬಳಿ ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಕರ್ನಾಟಕದ 10 ರೆಡ್‌ ಝೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. 

ಬೆಂಗಳೂರು(ಏ.27): ಕೊರೋನಾ ವೈರಸ್ ಹಾವಳಿಗೆ ಇಡೀ ದೇಶವೇ ನಲುಗಿ ಹೋಗಿದೆ. ಇದಕ್ಕೆ ಕರ್ನಾಟಕ ಕೂಡಾ ಹೊರತಾಗಿಲ್ಲ. ಈಗಾಗಲೇ ಎರಡನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು ಮೇ 03ಕ್ಕೆ ಕೊನೆಯಾಗಲಿದೆ. ಆದರೆ ಆ ಬಳಿಕ ಲಾಕ್‌ಡೌನ್ ಮತ್ತೆ ವಿಸ್ತರಣೆಯಾಗುವ ಸಾಧ್ಯತೆಯಿದೆ.

ಹೌದು, ಇಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಮೋದಿ ಬಳಿ ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಕರ್ನಾಟಕದ 10 ರೆಡ್‌ ಝೋನ್ ಜಿಲ್ಲೆಗಳಲ್ಲಿ ಲಾಕ್‌ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. 

"

15ಕ್ಕೂ ಹೆಚ್ಚು ಕೊರೋನಾ ಕೇಸ್‌ಗಳಿರುವ ಜಿಲ್ಲೆಗಳು ಕಂಪ್ಲೀಟ್ ಲಾಕ್‌ ಆಗಲಿದೆ. ಯಾವ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಇನ್ನುಳಿದ ಆರೆಂಜ್‌ ಝೋನ್ ಹಾಗೂ ಗ್ರೀನ್ ಝೋನ್‌ಗಳಲ್ಲಿ ಯಾವುದಕ್ಕೆಲ್ಲಾ ವಿನಾಯ್ತಿ ಸಿಗಬಹುದು. ಈ ಕುರಿತಾದ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.   
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!