ಲಾಕ್‌ಡೌನ್ ಹೊರತುಪಡಿಸಿ ಕೋವಿಡ್ ತಡೆಗೆ ಇರುವ ಮಾರ್ಗಗಳೇನು? ವೈದ್ಯರು ಹೇಳೋದೇನು?

ಲಾಕ್‌ಡೌನ್ ಹೊರತುಪಡಿಸಿ ಕೋವಿಡ್ ತಡೆಗೆ ಇರುವ ಮಾರ್ಗಗಳೇನು? ವೈದ್ಯರು ಹೇಳೋದೇನು?

Published : Jul 03, 2020, 12:29 PM ISTUpdated : Jul 03, 2020, 12:34 PM IST

ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ.

ಬೆಂಗಳೂರು (ಜು. 03): ಲಾಕ್‌ಡೌನ್‌ನಿಂದ ಕೊರೋನಾ ಸೋಂಕು ತನ್ನ ಗರಿಷ್ಠ ಮಿತಿ ಮುಟ್ಟುವುದನ್ನು ಮುಂದೂಡಬಹುದೇ ಹೊರತು ಈ ಪಿಡುಗನ್ನು ನಿವಾರಿಸಲು ಸಾಧ್ಯವಿಲ್ಲ. ಇದು ನಾಡಿನ ಬಹುತೇಕ ವಿಷಯ ತಜ್ಞರ ಅಭಿಪ್ರಾಯ.

ಲಾಕ್‌ಡೌನ್ ಮಾಡುವುದು ಕೊರೊನಾ ನಿಯಂತ್ರಣಕ್ಕೆ ತಾತ್ಕಾಲಿಕ ಮಾರ್ಗವಷ್ಟೇ. ಸಂಪೂರ್ಣವಾಗಿ ಕೋವಿಡ್‌ನಿಂದ ಮುಕ್ತಿ ಪಡೆಯಲು ಸಾಧ್ಯಲಿಲ್ಲ. ಈ ಬಗ್ಗೆ ವೈದ್ಯರಾದ ಡಾ. ಆಂಜನಪ್ಪ ಮಾತನಾಡಿದ್ದಾರೆ. ಇಲ್ಲಿದೆ ನೋಡಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!