ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

Published : May 02, 2020, 12:16 PM IST

ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ. ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಮೇ. 02): ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ.

ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!