ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

Published : May 02, 2020, 12:16 PM IST

ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ. ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಮೇ. 02): ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ.

ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!