ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

ಲಾಕ್‌ಡೌನ್ ವಿಸ್ತರಣೆ; 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ತುರ್ತು ಸಭೆ

Published : May 02, 2020, 12:16 PM IST

ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ. ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಬೆಂಗಳೂರು (ಮೇ. 02): ಲಾಕ್‌ಡೌನ್ ವಿಸ್ತರಣೆ ಬೆನ್ನಲ್ಲೇ 3 ಝೋನ್‌ಗಳ ಪರಿಷ್ಕರಣೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ. ಕೇಂದ್ರದ ಪಟ್ಟಿಯಲ್ಲಿ ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮಾತ್ರ ರೆಡ್‌ ಝೋನ್ ನಲ್ಲಿದೆ.

ರಾಜ್ಯ ಪಟ್ಟಿಯಲ್ಲಿ ಬೆಂಗಳೂರು ನಗರ, ಮೈಸೂರು, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳು ರೆಡ್‌ ಝೋನ್‌ನಲ್ಲಿವೆ. ಎಲ್ಲಾ ಜಿಲ್ಲೆಗಳ ಸದ್ಯದ ಚಿತ್ರಣವನ್ನು ಪಡೆದು ಇನ್ನಷ್ಟು ಜಿಲ್ಲೆಗಳನ್ನು ರೆಡ್‌ಜೋನ್‌ಗೆ ಸೇರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!