ನಾಳೆಯಿಂದ ಕೆಲವೆಡೆ ನಿರ್ಬಂಧ ಸಡಿಲಿಕೆ ಸಾಧ್ಯತೆ; ಯಾವುದಕ್ಕೆ ಸಿಗಲಿದೆ ರಿಲೀಫ್?

ನಾಳೆಯಿಂದ ಕೆಲವೆಡೆ ನಿರ್ಬಂಧ ಸಡಿಲಿಕೆ ಸಾಧ್ಯತೆ; ಯಾವುದಕ್ಕೆ ಸಿಗಲಿದೆ ರಿಲೀಫ್?

Published : Apr 19, 2020, 01:36 PM ISTUpdated : Apr 19, 2020, 02:38 PM IST

ಲಾಕ್‌ಡೌನ್‌ ನಡುವೆಯೂ ರಾಜ್ಯದ ಆರ್ಥಿಕ ಪುನಶ್ಚೇತನಕ್ಕಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆಯಿಂದ ಲಾಕ್‌ಡೌನ್ ನಿರ್ಬಂಧವನ್ನು  ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಈಗಾಗಲೇ ವಲಯಗಳ ಪಟ್ಟಿ ರೆಡಿಯಾಗಿದೆ. ನಾಳೆಯಿಂದ ಆಯುಷ್ ಸೇರಿ ಎಲ್ಲಾ ಆರೋಗ್ಯ ಸೇವೆಗಳು ಸಿಗುತ್ತವೆ. ಪಶು ಸಂಗೋಪನಾ ಚಟುವಟಿಕೆ ಆರಂಭಗೊಳ್ಳಲಿದೆ. ಬ್ಯಾಂಕಿಂಗೇತರ ಹಣಕಾಸು ಕಾರ್ಯಕ್ಕೂ ವಿನಾಯಿತಿ ನೀಡಲಾಗಿದೆ. ಯಾವ್ಯಾವ ವಲಯಗಳಿಗೆ ವಿನಾಯಿತಿ ಸಿಗಲಿದೆ? ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 19): ಲಾಕ್‌ಡೌನ್‌ ನಡುವೆಯೂ ರಾಜ್ಯದ ಆರ್ಥಿಕ ಪುನಶ್ಚೇತನಕ್ಕಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನಾಳೆಯಿಂದ ಲಾಕ್‌ಡೌನ್ ನಿರ್ಬಂಧವನ್ನು  ಸಡಿಲಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಈಗಾಗಲೇ ವಲಯಗಳ ಪಟ್ಟಿ ರೆಡಿಯಾಗಿದೆ. ನಾಳೆಯಿಂದ ಆಯುಷ್ ಸೇರಿ ಎಲ್ಲಾ ಆರೋಗ್ಯ ಸೇವೆಗಳು ಸಿಗುತ್ತವೆ. ಪಶು ಸಂಗೋಪನಾ ಚಟುವಟಿಕೆ ಆರಂಭಗೊಳ್ಳಲಿದೆ. ಬ್ಯಾಂಕಿಂಗೇತರ ಹಣಕಾಸು ಕಾರ್ಯಕ್ಕೂ ವಿನಾಯಿತಿ ನೀಡಲಾಗಿದೆ. ಯಾವ್ಯಾವ ವಲಯಗಳಿಗೆ ವಿನಾಯಿತಿ ಸಿಗಲಿದೆ? ಇಲ್ಲಿದೆ ನೋಡಿ! 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!