ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

ಲಾಕ್‌ಡೌನ್ ಕೊರೊನಾಗಿಂತಲೂ ಭೀಕರವಾದುದು; ಸರ್ಕಾರದ ಕಿವಿಹಿಂಡಿದ ಕಾಂಗ್ರೆಸ್

Published : Apr 16, 2021, 01:04 PM ISTUpdated : Apr 16, 2021, 02:28 PM IST

ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಮಾಡಲ್ಲ, ವೀಕೆಂಡ್ ಲಾಕ್‌ಡೌನ್, ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಸರ್ಕಾರದ ದ್ವಂದ್ವ ನೀತಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

ಬೆಂಗಳೂರು (ಏ. 16): ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಲಾಕ್‌ಡೌನ್ ಮಾಡಲ್ಲ, ವೀಕೆಂಡ್ ಲಾಕ್‌ಡೌನ್, ಟಫ್‌ರೂಲ್ಸ್ ಜಾರಿಗೆ ತರುತ್ತೇವೆ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಸರ್ಕಾರದ ದ್ವಂದ್ವ ನೀತಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

'ಲಾಕ್‌ಡೌನ್ ಬಗ್ಗೆ ಸರ್ಕಾರ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡದೇ, ಸ್ಪಷ್ಟ ಸಂದೇಶವನ್ನು ರಾಜ್ಯಕ್ಕೆ ನೀಡಬೇಕು. ಲಾಕ್‌ಡೌನ್, ಕೊರೊನಾಗಿಂತ ಭೀಕರವಾದದ್ದು. ಈ ಸತ್ಯ ಹಿಂದಿನ ಅನುಭವಗಳಿಂದ ತಿಳಿದು ಬಂದಿದೆ. ವಲಸೆ ಕಾರ್ಮಿಕರಿಂದ ಹಿಡಿದು ಕೈಗಾರಿಕೆಗಳು, ಕಂಪನಿಗಳವರೆಗೆ ಲಾಕ್‌ಡೌನ್‌ಗೆ ಒಗ್ಗುವುದು ಕಷ್ಟ' ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?