ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

Suvarna News   | Asianet News
Published : Jul 21, 2020, 02:59 PM IST

ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಬೆಂಗಳೂರು(ಜು.21): ಕೊರೋನಾ ಭೀತಿಯ ನಡುವೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರದಿಂದ(ಜು.22) ಲಾಕ್‌ಡೌನ್‌ನಿಂದ ರಿಲೀಫ್ ಸಿಗಲಿದೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್ ಮಾಡಲಾಗಿತ್ತು.

ನಾಳೆ ಅಂದರೆ ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಜಿಮ್ ಹಾಗೂ ಸ್ವಿಮ್ಮಿಂಗ್ ಫೂಲ್ ಆರಂಭವಾಗುತ್ತೆ ಎಂದು ಆಸೆಗಣ್ಣಿನಿಂದ ಕಾಯುತ್ತಿರುವವರಿಗೆ ಸರ್ಕಾರ ಮತ್ತೆ ತಣ್ಣೀರೆರಚಿದೆ. ಬಿಬಿಎಂಪಿ ಪಾರ್ಕ್‌ನಲ್ಲಿ ಓಡಾಡುವವರಿಗೆ ನಿಯಮಾವಳಿಗಳನ್ನು ರೂಪಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!