ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

ಬುಧವಾರದಿಂದ ಬೆಂಗ್ಳೂರು ಲಾಕ್‌ಡೌನ್ ರಿಲೀಫ್; ಏನಿರತ್ತೆ..? ಏನಿರಲ್ಲ..?

Suvarna News   | Asianet News
Published : Jul 21, 2020, 02:59 PM IST

ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಬೆಂಗಳೂರು(ಜು.21): ಕೊರೋನಾ ಭೀತಿಯ ನಡುವೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರದಿಂದ(ಜು.22) ಲಾಕ್‌ಡೌನ್‌ನಿಂದ ರಿಲೀಫ್ ಸಿಗಲಿದೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್ ಮಾಡಲಾಗಿತ್ತು.

ನಾಳೆ ಅಂದರೆ ಬುಧವಾರ ಬೆಂಗಳೂರು ಅನ್‌ಲಾಕ್ ಆದರೂ ಚಿಕ್ಕಪೇಟೆ, ಕೆ.ಆರ್. ಮಾರ್ಕೇಟ್ ಹಾಗೆಯೇ ಯಶವಂತಪುರ ಮಾರುಕಟ್ಟೆ ಸಂಪೂರ್ಣ ಬಂದ್ ಆಗಿರಲಿದೆ. ಇನ್ನು SP ರೋಡ್ ಕೂಡಾ ಬಂದ್ ಆಗಿರಲಿದೆ.

ಜಿಮ್ ಹಾಗೂ ಸ್ವಿಮ್ಮಿಂಗ್ ಫೂಲ್ ಆರಂಭವಾಗುತ್ತೆ ಎಂದು ಆಸೆಗಣ್ಣಿನಿಂದ ಕಾಯುತ್ತಿರುವವರಿಗೆ ಸರ್ಕಾರ ಮತ್ತೆ ತಣ್ಣೀರೆರಚಿದೆ. ಬಿಬಿಎಂಪಿ ಪಾರ್ಕ್‌ನಲ್ಲಿ ಓಡಾಡುವವರಿಗೆ ನಿಯಮಾವಳಿಗಳನ್ನು ರೂಪಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!