ನಾಳೆಯಿಂದ ನಯಾ ದುನಿಯಾ; ಇದಕ್ಕೆಲ್ಲಾ ಸಿಕ್ಕಿದೆ ರಿಲೀಫ್..!

ನಾಳೆಯಿಂದ ನಯಾ ದುನಿಯಾ; ಇದಕ್ಕೆಲ್ಲಾ ಸಿಕ್ಕಿದೆ ರಿಲೀಫ್..!

Published : May 18, 2020, 03:33 PM IST

ನಾಳೆಯಿಂದ KSRTC, BMTC ಸೇವೆ ಆರಂಭವಾಗಲಿದೆ. ರೆಡ್‌ಜೋನ್, ಕಂಟೈನ್ಮೆಂಟ್ ಝೋನ್‌ನಲ್ಲಿ ಬಸ್ ಸಂಚಾರ ಇರುವುದಿಲ್ಲ. ಖಾಸಗಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಒಂದು ಬಸ್‌ನಲ್ಲಿ ಕೇವಲ 30 ಜನರು ಮಾತ್ರ ಪ್ರಯಾಣಿಸಬೇಕು. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ಬಸ್ ಸಂಚಾರ ಇರುತ್ತದೆ.  

ಬೆಂಗಳೂರು (ಮೇ. 18): ಲಾಕ್‌ಡೌನ್ 3.0 ಮುಕ್ತಾಯಗೊಂಡಿದ್ದು 4.0 ಗೆ ಬಹುತೇಕ ರಿಲೀಫ್ ನೀಡಲಾಗಿದೆ. ನಾಳೆಯಿಂದ KSRTC, BMTC ಸೇವೆ ಆರಂಭವಾಗಲಿದೆ. ರೆಡ್‌ಜೋನ್, ಕಂಟೈನ್ಮೆಂಟ್ ಝೋನ್‌ನಲ್ಲಿ ಬಸ್ ಸಂಚಾರ ಇರುವುದಿಲ್ಲ. ಖಾಸಗಿ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಒಂದು ಬಸ್‌ನಲ್ಲಿ ಕೇವಲ 30 ಜನರು ಮಾತ್ರ ಪ್ರಯಾಣಿಸಬೇಕು. ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ಬಸ್ ಸಂಚಾರ ಇರುತ್ತದೆ.  

ಶಾಪಿಂಗ್ ಮಾಲ್, ಚಿತ್ರ ಮಂದಿರ ಬಿಟ್ಟು ಅಲ್ಲಾ ರೀತಿಯ ಅಂಗಡಿಗಳಿಗೂ ಅನುಮತಿ ನೀಡಲಾಗಿದೆ. ಪ್ರತಿ ಭಾನುವಾರ ಕಂಪ್ಲೀಟ್ ಲಾಕ್‌ಡೌನ್ ಇರುತ್ತದೆ. ಅಂತಾರಾಜ್ಯ ಬಸ್‌ಗಳಿಗೆ ಅನುಮತಿ ನೀಡಿಲ್ಲ. 

"

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!