ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

Published : Dec 13, 2023, 07:11 PM IST

ಲೋಕಸಭೆಯ ಭದ್ರತಾ ಲೋಪ ಎಸೆಗಿ ಸದನದೊಳಗೆ ನುಗ್ಗಿ ಸ್ಮೋಕ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರಿನ ಮನೋರಂಜನ್‌ ಅವರ ತಂದೆ ತನ್ನ ಪುತ್ರನನ್ನು ಗಲ್ಲಿಗೇರಿಸುವಂತೆ ಕೇಳಿಕೊಂಡಿದ್ದಾರೆ.
 

ಬೆಂಗಳೂರು (ಡಿ.13): ನನ್ನ ಮಗ ಮಾಡಿದ್ದು ತಪ್ಪು. ಯಾರೊಬ್ಬರೂ ಕೂಡ ಈ ರೀತಿಯಲ್ಲಿ ಆತಂಕ ಸೃಷ್ಟಿಸಬಾರದು ಎಂದು ಲೋಕಸಭೆಗೆ ನುಗ್ಗಿ ಸ್ಮೋಕ್‌ ಬಾಂಬ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರು ಮೂಲದ ಮನೋರಂಜನ್‌ ಅವರ ತಂದೆ ದೇವರಾಜೇಗೌಡ ಹೇಳಿದ್ದಾರೆ.

"ನನ್ನ ಮಗ ಏನಾದರೂ ಒಳ್ಳೆಯದನ್ನು ಮಾಡಿದ್ದರೆ, ನಾನು ಅವನನ್ನು ಬೆಂಬಲಿಸುತ್ತೇನೆ, ಆದರೆ ಅವನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಅವನು ಸಮಾಜಕ್ಕೆ ಏನಾದರೂ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ' ಎಂದು ಹೇಳಿದ್ದಾರೆ.

ದಾಳಿಯಲ್ಲಿ ಭಾಗಿಯಾಗಿರುವ ಪ್ರತಾಪ್‌ ಸಿಂಹ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ, ಕಾಂಗ್ರೆಸ್‌ ಆಗ್ರಹ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಮಾತನಾಡಿರುವ ಅವರು, ನನ್ನ ಮಗನಿಗೆ ಬಿಇ ಸೀಟ್‌ ಕೊಡಿಸಿದ್ದು ದೇವೇಗೌಡರು. ದೆಹಲಿ-ಬೆಂಗಳೂರು ಅಂತಾ ಓಡಾಡುತ್ತಿದ್ದ. ಆದರೆ, ಈತ ಆಗ ಎಲ್ಲಿಗೆ ಹೋಗಿದ್ದಾನೆ ಎನ್ನುವುದು ತಿಳಿದಿರಲಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ ಯಾಕೆ ಈ ರೀತಿ ಮಾಡಿದ್ದಾನೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more