ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

Published : Dec 13, 2023, 07:11 PM IST

ಲೋಕಸಭೆಯ ಭದ್ರತಾ ಲೋಪ ಎಸೆಗಿ ಸದನದೊಳಗೆ ನುಗ್ಗಿ ಸ್ಮೋಕ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರಿನ ಮನೋರಂಜನ್‌ ಅವರ ತಂದೆ ತನ್ನ ಪುತ್ರನನ್ನು ಗಲ್ಲಿಗೇರಿಸುವಂತೆ ಕೇಳಿಕೊಂಡಿದ್ದಾರೆ.
 

ಬೆಂಗಳೂರು (ಡಿ.13): ನನ್ನ ಮಗ ಮಾಡಿದ್ದು ತಪ್ಪು. ಯಾರೊಬ್ಬರೂ ಕೂಡ ಈ ರೀತಿಯಲ್ಲಿ ಆತಂಕ ಸೃಷ್ಟಿಸಬಾರದು ಎಂದು ಲೋಕಸಭೆಗೆ ನುಗ್ಗಿ ಸ್ಮೋಕ್‌ ಬಾಂಬ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರು ಮೂಲದ ಮನೋರಂಜನ್‌ ಅವರ ತಂದೆ ದೇವರಾಜೇಗೌಡ ಹೇಳಿದ್ದಾರೆ.

"ನನ್ನ ಮಗ ಏನಾದರೂ ಒಳ್ಳೆಯದನ್ನು ಮಾಡಿದ್ದರೆ, ನಾನು ಅವನನ್ನು ಬೆಂಬಲಿಸುತ್ತೇನೆ, ಆದರೆ ಅವನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಅವನು ಸಮಾಜಕ್ಕೆ ಏನಾದರೂ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ' ಎಂದು ಹೇಳಿದ್ದಾರೆ.

ದಾಳಿಯಲ್ಲಿ ಭಾಗಿಯಾಗಿರುವ ಪ್ರತಾಪ್‌ ಸಿಂಹ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ, ಕಾಂಗ್ರೆಸ್‌ ಆಗ್ರಹ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಮಾತನಾಡಿರುವ ಅವರು, ನನ್ನ ಮಗನಿಗೆ ಬಿಇ ಸೀಟ್‌ ಕೊಡಿಸಿದ್ದು ದೇವೇಗೌಡರು. ದೆಹಲಿ-ಬೆಂಗಳೂರು ಅಂತಾ ಓಡಾಡುತ್ತಿದ್ದ. ಆದರೆ, ಈತ ಆಗ ಎಲ್ಲಿಗೆ ಹೋಗಿದ್ದಾನೆ ಎನ್ನುವುದು ತಿಳಿದಿರಲಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ ಯಾಕೆ ಈ ರೀತಿ ಮಾಡಿದ್ದಾನೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more