ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

ತಪ್ಪು ಮಾಡಿದ್ದರೆ ಆತನನ್ನು ಗಲ್ಲಿಗೇರಿಸಿ, ಮನೋರಂಜನ್‌ ತಂದೆ ದೇವರಾಜೇಗೌಡ ಆಕ್ರೋಶ

Published : Dec 13, 2023, 07:11 PM IST

ಲೋಕಸಭೆಯ ಭದ್ರತಾ ಲೋಪ ಎಸೆಗಿ ಸದನದೊಳಗೆ ನುಗ್ಗಿ ಸ್ಮೋಕ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರಿನ ಮನೋರಂಜನ್‌ ಅವರ ತಂದೆ ತನ್ನ ಪುತ್ರನನ್ನು ಗಲ್ಲಿಗೇರಿಸುವಂತೆ ಕೇಳಿಕೊಂಡಿದ್ದಾರೆ.
 

ಬೆಂಗಳೂರು (ಡಿ.13): ನನ್ನ ಮಗ ಮಾಡಿದ್ದು ತಪ್ಪು. ಯಾರೊಬ್ಬರೂ ಕೂಡ ಈ ರೀತಿಯಲ್ಲಿ ಆತಂಕ ಸೃಷ್ಟಿಸಬಾರದು ಎಂದು ಲೋಕಸಭೆಗೆ ನುಗ್ಗಿ ಸ್ಮೋಕ್‌ ಬಾಂಬ್‌ ಎಸೆದ ಆರೋಪಿಗಳಲ್ಲಿ ಒಬ್ಬರಾಗಿರುವ ಮೈಸೂರು ಮೂಲದ ಮನೋರಂಜನ್‌ ಅವರ ತಂದೆ ದೇವರಾಜೇಗೌಡ ಹೇಳಿದ್ದಾರೆ.

"ನನ್ನ ಮಗ ಏನಾದರೂ ಒಳ್ಳೆಯದನ್ನು ಮಾಡಿದ್ದರೆ, ನಾನು ಅವನನ್ನು ಬೆಂಬಲಿಸುತ್ತೇನೆ, ಆದರೆ ಅವನು ಏನಾದರೂ ತಪ್ಪು ಮಾಡಿದ್ದರೆ ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ, ಅವನು ಸಮಾಜಕ್ಕೆ ಏನಾದರೂ ತಪ್ಪು ಮಾಡಿದ್ದರೆ ಅವನನ್ನು ಗಲ್ಲಿಗೇರಿಸಲಿ' ಎಂದು ಹೇಳಿದ್ದಾರೆ.

ದಾಳಿಯಲ್ಲಿ ಭಾಗಿಯಾಗಿರುವ ಪ್ರತಾಪ್‌ ಸಿಂಹ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ, ಕಾಂಗ್ರೆಸ್‌ ಆಗ್ರಹ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಜೊತೆ ಮಾತನಾಡಿರುವ ಅವರು, ನನ್ನ ಮಗನಿಗೆ ಬಿಇ ಸೀಟ್‌ ಕೊಡಿಸಿದ್ದು ದೇವೇಗೌಡರು. ದೆಹಲಿ-ಬೆಂಗಳೂರು ಅಂತಾ ಓಡಾಡುತ್ತಿದ್ದ. ಆದರೆ, ಈತ ಆಗ ಎಲ್ಲಿಗೆ ಹೋಗಿದ್ದಾನೆ ಎನ್ನುವುದು ತಿಳಿದಿರಲಿಲ್ಲ. ನಾವು ಯಾವ ಪಕ್ಷದಲ್ಲೂ ಗುರುತಿಸಿಕೊಂಡಿಲ್ಲ. ಆತ ಯಾಕೆ ಈ ರೀತಿ ಮಾಡಿದ್ದಾನೆ ಅನ್ನೋದು ಗೊತ್ತಿಲ್ಲ ಎಂದು ಹೇಳಿದ್ದಾರೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more