News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

Published : Nov 06, 2024, 11:45 PM IST

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಬುಧವಾರ ವಿಚಾರಣೆ ಮಾಡಿದೆ. ಆ ಮೂಲಕ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
 

ಬೆಂಗಳೂರು (ನ.6): ರಾಜ್ಯದ ಇತಿಹಾಸದಲ್ಲಿ ಲೋಕಾಯುಕ್ತ ಹೊಸ ದಾಖಲೆ ಬರೆದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದೆ. ಒಟ್ಟು 2 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಕೇಳಿದ 20 ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ.

ಇನ್ನೊಂದೆಡೆ, ಮುಡಾ ಹಗರಣದಲ್ಲಿ ಕಾಂಗ್ರೆಸ್​-ಬಿಜೆಪಿ ತನಿಖೆ ರಾಜಕೀಯ ಶುರುವಾಗಿದೆ. ವಿರೋಧಿಗಳ ಷಡ್ಯಂತ್ರ ಎಂದು  ಸಿದ್ದರಾಮಯ್ಯ ಕೆರಳಿದ್ದಾರೆ. ನಿಮ್ಮದು ಮ್ಯಾಚ್ ಫಿಕ್ಸಿಂಗ್ ಎಂದು ವಿಪಕ್ಷಗಳು ರಣಾಕ್ರೋಶ ಮಾಡಿವೆ.

ಇನ್ನು ಚನ್ನಪಟ್ಟಣ ಅಖಾಡದಲ್ಲಿ ಸಿಎಂ, ಮಾಜಿ ಪ್ರಧಾನಿ ಮತಬೇಟೆ ಶುರು ಮಾಡಿದ್ದಾರೆ. ನಿಖಿಲ್​ ಕಣ್ಣೀರು ಪ್ರಸ್ತಾಪಿಸಿ ಸಿದ್ದರಾಮಯ್ಯ ವಾಗ್ಬಾಣ ಹೂಡಿದರೆ,  ಮೊಮ್ಮಗನಿಗಾಗಿ ಅಲ್ಲ.. ರೈತರಿಗಾಗಿ ಬಂದೆ ಎಂದು ದೇವೇಗೌಡರು ಹೇಳಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more