News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

Published : Nov 06, 2024, 11:45 PM IST

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಬುಧವಾರ ವಿಚಾರಣೆ ಮಾಡಿದೆ. ಆ ಮೂಲಕ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
 

ಬೆಂಗಳೂರು (ನ.6): ರಾಜ್ಯದ ಇತಿಹಾಸದಲ್ಲಿ ಲೋಕಾಯುಕ್ತ ಹೊಸ ದಾಖಲೆ ಬರೆದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದೆ. ಒಟ್ಟು 2 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಕೇಳಿದ 20 ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ.

ಇನ್ನೊಂದೆಡೆ, ಮುಡಾ ಹಗರಣದಲ್ಲಿ ಕಾಂಗ್ರೆಸ್​-ಬಿಜೆಪಿ ತನಿಖೆ ರಾಜಕೀಯ ಶುರುವಾಗಿದೆ. ವಿರೋಧಿಗಳ ಷಡ್ಯಂತ್ರ ಎಂದು  ಸಿದ್ದರಾಮಯ್ಯ ಕೆರಳಿದ್ದಾರೆ. ನಿಮ್ಮದು ಮ್ಯಾಚ್ ಫಿಕ್ಸಿಂಗ್ ಎಂದು ವಿಪಕ್ಷಗಳು ರಣಾಕ್ರೋಶ ಮಾಡಿವೆ.

ಇನ್ನು ಚನ್ನಪಟ್ಟಣ ಅಖಾಡದಲ್ಲಿ ಸಿಎಂ, ಮಾಜಿ ಪ್ರಧಾನಿ ಮತಬೇಟೆ ಶುರು ಮಾಡಿದ್ದಾರೆ. ನಿಖಿಲ್​ ಕಣ್ಣೀರು ಪ್ರಸ್ತಾಪಿಸಿ ಸಿದ್ದರಾಮಯ್ಯ ವಾಗ್ಬಾಣ ಹೂಡಿದರೆ,  ಮೊಮ್ಮಗನಿಗಾಗಿ ಅಲ್ಲ.. ರೈತರಿಗಾಗಿ ಬಂದೆ ಎಂದು ದೇವೇಗೌಡರು ಹೇಳಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more