News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

Published : Nov 06, 2024, 11:45 PM IST

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಬುಧವಾರ ವಿಚಾರಣೆ ಮಾಡಿದೆ. ಆ ಮೂಲಕ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದೆ.
 

ಬೆಂಗಳೂರು (ನ.6): ರಾಜ್ಯದ ಇತಿಹಾಸದಲ್ಲಿ ಲೋಕಾಯುಕ್ತ ಹೊಸ ದಾಖಲೆ ಬರೆದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದೆ. ಒಟ್ಟು 2 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಕೇಳಿದ 20 ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರ ನೀಡಿದ್ದಾರೆ.

ಇನ್ನೊಂದೆಡೆ, ಮುಡಾ ಹಗರಣದಲ್ಲಿ ಕಾಂಗ್ರೆಸ್​-ಬಿಜೆಪಿ ತನಿಖೆ ರಾಜಕೀಯ ಶುರುವಾಗಿದೆ. ವಿರೋಧಿಗಳ ಷಡ್ಯಂತ್ರ ಎಂದು  ಸಿದ್ದರಾಮಯ್ಯ ಕೆರಳಿದ್ದಾರೆ. ನಿಮ್ಮದು ಮ್ಯಾಚ್ ಫಿಕ್ಸಿಂಗ್ ಎಂದು ವಿಪಕ್ಷಗಳು ರಣಾಕ್ರೋಶ ಮಾಡಿವೆ.

ಇನ್ನು ಚನ್ನಪಟ್ಟಣ ಅಖಾಡದಲ್ಲಿ ಸಿಎಂ, ಮಾಜಿ ಪ್ರಧಾನಿ ಮತಬೇಟೆ ಶುರು ಮಾಡಿದ್ದಾರೆ. ನಿಖಿಲ್​ ಕಣ್ಣೀರು ಪ್ರಸ್ತಾಪಿಸಿ ಸಿದ್ದರಾಮಯ್ಯ ವಾಗ್ಬಾಣ ಹೂಡಿದರೆ,  ಮೊಮ್ಮಗನಿಗಾಗಿ ಅಲ್ಲ.. ರೈತರಿಗಾಗಿ ಬಂದೆ ಎಂದು ದೇವೇಗೌಡರು ಹೇಳಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more