Uttar Pradesh Election:ಯೋಗಿ ಮತ್ತೆ ಸಿಎಂ ಆಗಬೇಕು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಭಕ್ತನ ಪಾದಯಾತ್ರೆ

Uttar Pradesh Election:ಯೋಗಿ ಮತ್ತೆ ಸಿಎಂ ಆಗಬೇಕು, ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಭಕ್ತನ ಪಾದಯಾತ್ರೆ

Published : Feb 07, 2022, 12:13 PM ISTUpdated : Feb 07, 2022, 03:56 PM IST

ಉತ್ತರ ಪ್ರದೇಶದಲ್ಲಿ (Uttar Pradesh) ಯೋಗಿ ಆದಿತ್ಯನಾಥ್ (Yogi Adithyanath) ಮತ್ತೆ ಸಿಎಂ ಆಗಬೇಕು ಅಂತ ಆನೇಕಲ್‌ನಲ್ಲಿ ರಾಮಭಕ್ತನೊಬ್ಬ ಪಾದಯಾತ್ರೆ ಹೊರಟಿದ್ದಾನೆ. ಮಂಜುನಾಥ್ ಎಂಬುವವರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾನೆ. 

ಬೆಂಗಳೂರು (ಫೆ. 07): ಉತ್ತರ ಪ್ರದೇಶದಲ್ಲಿ (Uttar Pradesh) ಯೋಗಿ ಆದಿತ್ಯನಾಥ್ (Yogi Adithyanath) ಮತ್ತೆ ಸಿಎಂ ಆಗಬೇಕು ಅಂತ ಆನೇಕಲ್‌ನಲ್ಲಿ ರಾಮಭಕ್ತನೊಬ್ಬ ಪಾದಯಾತ್ರೆ ಹೊರಟಿದ್ದಾನೆ. ಮಂಜುನಾಥ್ ಎಂಬುವವರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದಾನೆ. ಬಿಜೆಪಿ 320 ಸ್ಥಾನಗಳನ್ನು ಗೆದ್ದು, ಯೋಗಿ ಮತ್ತೆ ಸಿಎಂ ಆಗಬೇಕು. ಅಯೋಧ್ಯೆ ನಿರ್ಮಾಣವಾಗಬೇಕು ಎಂದು ಹರಕೆ ಹೊತ್ತು ಪಾದಯಾತ್ರೆ ಕೈಗೊಂಡಿದ್ದಾನೆ. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more