Boom in Bengaluru: ಬೆಂಗಳೂರಿನ ಹಲವೆಡೆ ಭಾರೀ ಶಬ್ಧ,  ಭೂಕಂಪದ ಅನುಭವ, ಬೆಚ್ಚಿಬಿದ್ದ ಜನ

Boom in Bengaluru: ಬೆಂಗಳೂರಿನ ಹಲವೆಡೆ ಭಾರೀ ಶಬ್ಧ, ಭೂಕಂಪದ ಅನುಭವ, ಬೆಚ್ಚಿಬಿದ್ದ ಜನ

Published : Nov 26, 2021, 03:19 PM ISTUpdated : Nov 26, 2021, 03:40 PM IST

ಬೆಂಗಳೂರು (Bengaluru) ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. 

ಬೆಂಗಳೂರು (ನ. 26): ನಗರದ ಹಲವೆಡೆ ಭೂ ಕಂಪನದ (Earthquake) ಅನುಭವವಾಗಿದೆ. ಕಗ್ಗಲಿಪುರ, ಆರ್‌ಆರ್ ನಗರ, ಕೆಂಗೇರಿ, ಹೆಮ್ಮಿಗೆಪುರ ಸೇರಿ ಹಲವೆಡೆ ಭೂಕಂಪನದ ಅನುಭವವಾಗಿದೆ. ಮಧ್ಯಾಹ್ನ 12.15 ಕ್ಕೆ ಭೂಮಿ ನಡುಗಿದ ಅನುಭವವಾಗಿದೆ. ಸ್ಫೋಟದ ಸದ್ದಿನೊಂದಿಗೆ  (Loud Boom) ಭೂ ಕಂಪನದ ಅನುಭವಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಆದರೆ ಬೆಂಗಳೂರಿನಲ್ಲಿ ಯಾವುದೇ ಭೂ ಕಂಪ ಆಗಿಲ್ಲ. ರಿಕ್ಟರ್ ಮಾಪಕದಲ್ಲಿ ದಾಖಲಾಗಿಲ್ಲ ಎಂದು ಪ್ರಾಕೃತಿಕ ವಿಕೋಪ ಕೇಂದ್ರ ಸ್ಪಷ್ಟನೆ ನೀಡಿದೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more