ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

Published : Apr 11, 2022, 06:05 PM IST

ಶ್ರೀರಾಮಸೇನೆಯಿಂದ ವಿವಾದಾತ್ಮಕ ಕ್ರಮ

ಲವ್ ಜಿಹಾದ್ ಪ್ರತಿಯಾಗಿ ಲವ್ ಕೇಸರಿ

ಪ್ರತಿ ಕಾರ್ಯಕರ್ತ ಕೂಡ ಲವ್ ಕೇಸರಿ ಮಾಡಬೇಕು

ಬೆಂಗಳೂರು (ಏ.11): ಶ್ರೀರಾಮನವಮಿ (Sri Rama Navami) ಹಿನ್ನಲೆಯಲ್ಲಿ ರಾಯಚೂರಿನಲ್ಲಿ (Raichur) ನಡೆದ ಕಾರ್ಯಕ್ರಮದಲ್ಲಿ ಲವ್ ಜಿಹಾದ್ (Love Jihad) ಬದಲಿಗೆ ಲವ್ ಕೇಸರಿ (Love Kesari) ಎನ್ನುವ ಟ್ರೆಂಡ್ ಸೃಷ್ಟಿಯಾಗಬೇಕು ಎಂದು ಶ್ರೀರಾಮಸೇನೆ ಕರೆ ನೀಡಿದೆ. "ಹೆಣ್ಣು ಮಕ್ಕಳನ್ನು ಮಕ್ಕಳು ಹೆರುವ ಯಂತ್ರ ಎಂದು ಅವರು ಅಂದುಕೊಂಡಿದ್ದಾರೆ. ನಮ್ಮ ಪ್ರತಿ ಕಾರ್ಯಕರ್ತ ಕೂಡ ಲವ್ ಜಿಹಾದ್ ಪ್ರತಿಯಾಗಿ ಲವ್ ಕೇಸರಿ ಮಾಡಲು ಮುಂದಾಗಬೇಕು' ಎಂದು ಕರೆ ನೀಡಿದ್ದಾರೆ.

ರಾಯಚೂರಿನಲ್ಲಿ ಒಂದೇ ಒಂದು ಲವ್ ಜಿಹಾದ್ ಪ್ರಕರಣ ಬರಬಾರದು. ಲವ್ ಕೇಸರಿ ಮಾಡಿ ನಿಮ್ಮ ಹಿಂದೆ ಶ್ರೀರಾಮಸೇನೆ ಸಂಘಟನೆ ಇದೆ. ಮುಸ್ಲಿಂ ಹೆಣ್ಣು ಮಕ್ಕಳಿಗೂ ಕೇಸರಿ ಶಾಲನ್ನೇ ಹಾಕ್ತೇವೆ ಎಂದು ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹೇಳಿದ್ದಾರೆ.

ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ

ನಮ್ಮನೆ ಹೆಣ್ಣು ಮಕ್ಕಳನ್ನು ಕರೆದುಕೊಂಡು ಹೋಗಿ, ಈ ರಾಯಚೂರು ಬಿಸಿಲಿನಲ್ಲಿ ಕಪ್ಪು ಬುರ್ಖಾ ಹಾಕಿ ತಿರುಗಾಡುವಂತೆ ಮಾಡುತ್ತಾರೆ. ಇವೆಲ್ಲವನ್ನು ನೋಡಿಕೊಂಡು ನಾವು ಸುಮ್ಮನೇ ಕೂರಬೇಕಾ? ಎಂದು ರಾಜಾಚಂದ್ರ ಪ್ರಶ್ನೆ ಮಾಡಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more