ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

ಲವ್‌ ಜಿಹಾದ್‌ಗೆ ಪ್ರತಿಯಾಗಿ ಶ್ರೀರಾಮ ಸೇನೆಯಿಂದ ಲವ್‌ ಕೇಸರಿ!

Published : Apr 11, 2022, 06:05 PM IST

ಶ್ರೀರಾಮಸೇನೆಯಿಂದ ವಿವಾದಾತ್ಮಕ ಕ್ರಮ

ಲವ್ ಜಿಹಾದ್ ಪ್ರತಿಯಾಗಿ ಲವ್ ಕೇಸರಿ

ಪ್ರತಿ ಕಾರ್ಯಕರ್ತ ಕೂಡ ಲವ್ ಕೇಸರಿ ಮಾಡಬೇಕು

ಬೆಂಗಳೂರು (ಏ.11): ಶ್ರೀರಾಮನವಮಿ (Sri Rama Navami) ಹಿನ್ನಲೆಯಲ್ಲಿ ರಾಯಚೂರಿನಲ್ಲಿ (Raichur) ನಡೆದ ಕಾರ್ಯಕ್ರಮದಲ್ಲಿ ಲವ್ ಜಿಹಾದ್ (Love Jihad) ಬದಲಿಗೆ ಲವ್ ಕೇಸರಿ (Love Kesari) ಎನ್ನುವ ಟ್ರೆಂಡ್ ಸೃಷ್ಟಿಯಾಗಬೇಕು ಎಂದು ಶ್ರೀರಾಮಸೇನೆ ಕರೆ ನೀಡಿದೆ. "ಹೆಣ್ಣು ಮಕ್ಕಳನ್ನು ಮಕ್ಕಳು ಹೆರುವ ಯಂತ್ರ ಎಂದು ಅವರು ಅಂದುಕೊಂಡಿದ್ದಾರೆ. ನಮ್ಮ ಪ್ರತಿ ಕಾರ್ಯಕರ್ತ ಕೂಡ ಲವ್ ಜಿಹಾದ್ ಪ್ರತಿಯಾಗಿ ಲವ್ ಕೇಸರಿ ಮಾಡಲು ಮುಂದಾಗಬೇಕು' ಎಂದು ಕರೆ ನೀಡಿದ್ದಾರೆ.

ರಾಯಚೂರಿನಲ್ಲಿ ಒಂದೇ ಒಂದು ಲವ್ ಜಿಹಾದ್ ಪ್ರಕರಣ ಬರಬಾರದು. ಲವ್ ಕೇಸರಿ ಮಾಡಿ ನಿಮ್ಮ ಹಿಂದೆ ಶ್ರೀರಾಮಸೇನೆ ಸಂಘಟನೆ ಇದೆ. ಮುಸ್ಲಿಂ ಹೆಣ್ಣು ಮಕ್ಕಳಿಗೂ ಕೇಸರಿ ಶಾಲನ್ನೇ ಹಾಕ್ತೇವೆ ಎಂದು ಜಿಲ್ಲಾ ಸಂಚಾಲಕ ರಾಜಾಚಂದ್ರ ರಾಮನಗೌಡ ಹೇಳಿದ್ದಾರೆ.

ಬಾಯಿ ತಪ್ಪಿ ಕಾಂಗ್ರೆಸ್ ವಿರುದ್ಧವೇ ಸಿದ್ದರಾಮಯ್ಯ ವಾಗ್ದಾಳಿ

ನಮ್ಮನೆ ಹೆಣ್ಣು ಮಕ್ಕಳನ್ನು ಕರೆದುಕೊಂಡು ಹೋಗಿ, ಈ ರಾಯಚೂರು ಬಿಸಿಲಿನಲ್ಲಿ ಕಪ್ಪು ಬುರ್ಖಾ ಹಾಕಿ ತಿರುಗಾಡುವಂತೆ ಮಾಡುತ್ತಾರೆ. ಇವೆಲ್ಲವನ್ನು ನೋಡಿಕೊಂಡು ನಾವು ಸುಮ್ಮನೇ ಕೂರಬೇಕಾ? ಎಂದು ರಾಜಾಚಂದ್ರ ಪ್ರಶ್ನೆ ಮಾಡಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more