ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

Published : Apr 30, 2021, 10:06 PM ISTUpdated : Apr 30, 2021, 10:13 PM IST

ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.
 

ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಪರಿಸ್ಥಿತಿ ಕೈಮೀರಿದೆ. ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.

ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್

ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!