ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

ಕೊರೋನಾ ಬರಸಿಡಿಲಿಗೆ ತತ್ತರಿಸಿದ ಕರ್ನಾಟಕ: ಕರುಣಾಜನಕ ಸ್ಥಿತಿ ಅಂತ್ಯ ಯಾವಾಗ?

Published : Apr 30, 2021, 10:06 PM ISTUpdated : Apr 30, 2021, 10:13 PM IST

ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.
 

ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಪರಿಸ್ಥಿತಿ ಕೈಮೀರಿದೆ. ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್​, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.

ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್

ಅದರಲ್ಲೂ ಬೆಂಗಳೂರಿನ ಮರಣಮೃದಂಗ ಮುಂದುವರೆದಿದೆ. ಇದಕ್ಕಾಗಿ ಸರ್ಕಾರ ತಾವರೆಕೆರೆ ಚಿತಾಗಾರದಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!