ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!