ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!