ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?