ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ