ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!