ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

ನವೆಂಬರ್‌ನಲ್ಲಿ ಜೋರಾಗಲಿದೆಯಂತೆ ಕೊರೊನಾ ಸುನಾಮಿ; ಶ್ವಾಸಕೋಶ ತಜ್ಞರ ಅಭಿಪ್ರಾಯವಿದು!

Published : Jun 15, 2020, 01:22 PM IST

ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಬೆಂಗಳೂರು (ಜೂ. 15): ನವೆಂಬರ್‌ ಮಧ್ಯ ಭಾಗದ ವೇಳೆಗೆ ದೇಶದಲ್ಲಿ ಕೊರೋನಾ ವೈರಸ್‌ ತನ್ನ ಗರಿಷ್ಠ ಮಟ್ಟವನ್ನು ತಲುಪಲಿದೆ ಎಂದು ಕೇಂದ್ರ ಸರ್ಕಾರದ ಸಂಸ್ಥೆಯೊಂದು ರಚಿಸಿದ್ದ ಅಧ್ಯಯನ ತಂಡ ವರದಿ ನೀಡಿದೆ. ದೇಶದಲ್ಲಿ ಈಗಾಗಲೇ ನಿತ್ಯ ಸರಾಸರಿ 10 ಸಾವಿರ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ವೈರಸ್‌ ಹಾವಳಿ ಇನ್ನಷ್ಟುಹೆಚ್ಚಾಗಲಿದೆ, ನವೆಂಬರ್‌ವರೆಗೂ ಮುಂದುವರಿಯಲಿದೆ ಎಂಬ ಸಾರ ಇರುವ ಈ ವರದಿ ಆತಂಕ ಹೆಚ್ಚಲು ಕಾರಣವಾಗಿದೆ.

ಕೊರೋನಾ ವೈರಸ್‌ ನಿಯಂತ್ರಣ ಸಲುವಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಹಾಗೂ ಆರೋಗ್ಯ ವ್ಯವಸ್ಥೆ ಬಲಪಡಿಸುವ ಕ್ರಮಗಳಿಂದಾಗಿ ಕೊರೋನಾ ತನ್ನ ಗರಿಷ್ಠ ಮಟ್ಟಕ್ಕೆ ತಲುಪುವುದು ವಿಳಂಬವಾಗಿದೆ. ಆದರೆ ಆ ಸನ್ನಿವೇಶ ನವೆಂಬರ್‌ ಮಧ್ಯಭಾಗದ ವೇಳೆಗೆ ಬರಲಿದೆ.

ಆಗ ಐಸೋಲೇಷನ್‌ ಮತ್ತು ಐಸಿಯು ಬೆಡ್‌ಗಳು ಹಾಗೂ ವೆಂಟಿಲೇಟರ್‌ಗಳ ಕೊರತೆ ತೀವ್ರವಾಗಿ ಬಾಧಿಸುವ ಸಂಭವವಿದೆ ಎಂದು ವರದಿ  ಹೇಳಿದೆ.  ಈ ಬಗ್ಗೆ ಶ್ವಾಸಕೋಶ ತಜ್ಞರಾದ ಡಾ. ವಿವೇಕ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ನೋಡಿ
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!