ಟೋಲ್‌ನಲ್ಲೇ ಬಲೆಗೆ ಬಿದ್ದ ಮಾಡಾಳ್‌, ನಡುರಸ್ತೆಯಲ್ಲೆ ಬಿತ್ತು ಕೈಗೆ ಕೋಳ!

ಟೋಲ್‌ನಲ್ಲೇ ಬಲೆಗೆ ಬಿದ್ದ ಮಾಡಾಳ್‌, ನಡುರಸ್ತೆಯಲ್ಲೆ ಬಿತ್ತು ಕೈಗೆ ಕೋಳ!

Published : Mar 27, 2023, 11:08 PM ISTUpdated : Mar 27, 2023, 11:09 PM IST

ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲಿಯೇ ನಾಪತ್ತೆಯಾಗಿದ್ದ ಚೆನ್ನಗಿರಿಯ ಕ್ಷೇತ್ರದ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸ್‌ ನಡುರಸ್ತೆಯಲ್ಲಿಯೇ ಬಂಧಿಸಿದೆ. ಕ್ಯಾತ್ಸಂದ್ರ ಟೋಲ್‌ನಲ್ಲಿ ಲೋಕಾಯುಕ್ತ ಪೊಲೀಸ್‌ ಶಾಸಕನನ್ನು ಬಂಧಿಸಿದೆ.
 

ಬೆಂಗಳೂರು (ಮಾ.27): 8 ಕೋಟಿ ರೂಪಾಯಿ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್‌ ವಿರುಪಾಕ್ಷಪ್ಪರನ್ನು ಲೋಕಾಯುಕ್ತ ಪೊಲೀಸ್‌ ಬಂಧಿಸಿದೆ. ಅವರ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲಿಯೇ ನಾಪತ್ತೆಯಾಗಿದ್ದ ಮಾಡಾಳ್‌ ವಿರುಪಾಕ್ಷಪ್ಪ ಅವರನ್ನು ಕ್ಯಾತ್ಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

ಹೈಕೋರ್ಟ್‌ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದಾಗಿರುವ ವಿಷಯ ತಿಳಿಯುತ್ತಿದ್ದಂತೆ ಚೆನ್ನಗಿರಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮಾಡಾಳ್‌ ವಿರುಪಾಕ್ಷಪ್‌ ಎಸ್ಕೇಪ್‌ ಆಗುವ ಪ್ರಯತ್ನ ಮಾಡಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ಬಂದಿದ್ದ ಮಾಡಾಳ್ ವಿರೂಪಾಕ್ಷಪ್ಪ. ಕೆಲ ದಾಖಲೆಗಳನ್ನ ತೆಗೆದುಕೊಂಡು ಕಾರಿನಲ್ಲಿ ಹೊರಡುವ ಸಿದ್ಧತೆಯಲ್ಲಿದ್ದರು. ಆ ಮೂಲಕ ಬಂಧನದಿಂದ ತಪ್ಪಿಸಿಕೊಳ್ಳಲು ಮತ್ತೆ ಪ್ರಯತ್ನ ಮಾಡುತ್ತಿದ್ದರು.

ಎದೆ ಹಿಡ್ಕೊಂಡು ಮಾಡಾಳ್‌ ಡ್ರಾಮಾ: ಏನ್‌ ತೊಂದ್ರೆ ಇಲ್ಲ ಕರ್ಕೊಂಡು ಹೋಗಿ ಎಂದ ವೈದ್ಯರು

ಖಾಸಗಿ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಅವರನ್ನು ಟೋಲ್‌ ಪ್ಲಾಜಾದಲ್ಲಿಯೇ ಅಡ್ಡಗಡ್ಡಿದ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು. ಆ ಬಳಿಕ ಅವರನ್ನು ಲೋಕಾಯುಕ್ತ ಕಚೇರಿಗೆ ಶಿಫ್ಟ್‌ ಮಾಡಲಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more