ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

Published : May 21, 2020, 12:49 PM IST

ಅಹವಾಲು ಹೇಳಲು ಬಂದ ಮಹಿಳೆಯ ಬಳಿ ಸಚಿವ ಮಾಧಸ್ವಾಮಿ, ರಿಕ್ವೆಸ್ಟ್ ಮಾಡು, ನಾನು ಬಹಳ ಕೆಟ್ಟ ಮನುಷ್ಯಾ ಇದ್ದೀನಿ, ಮುಚ್ಚು ಬಾಯಿ ರಾಸ್ಕಲ್ ಎಂದು ಮಹಿಳೆಗೆ ಆವಾಜ್ ಹಾಕಿದ್ದಾರೆ.

ಬೆಂಗಳೂರು(ಮೇ.21): ರೈತ ಸಂಘದ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಮಾಧುಸ್ವಾಮಿ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದೆ. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಹವಾಲು ಹೇಳಲು ಬಂದ ಮಹಿಳೆಯ ಬಳಿ ಸಚಿವ ಮಾಧಸ್ವಾಮಿ, ರಿಕ್ವೆಸ್ಟ್ ಮಾಡು, ನಾನು ಬಹಳ ಕೆಟ್ಟ ಮನುಷ್ಯಾ ಇದ್ದೀನಿ, ಮುಚ್ಚು ಬಾಯಿ ರಾಸ್ಕಲ್ ಎಂದು ಮಹಿಳೆಗೆ ಆವಾಜ್ ಹಾಕಿದ್ದಾರೆ.

"

ಈ ಘಟನೆಯ ಬಗ್ಗೆ ಸ್ವತಃ ನಳಿನಿಗೌಡ, ಕೋಲಾರ ರೈತ ಸಂಘಟನೆಯ ಜಿಲ್ಲಾಧ್ಯಕ್ಷೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಕೇಳಿ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!