ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

ಮಾಧುಸ್ವಾಮಿ ವಿವಾದ: ಆ ಘಟನೆಯನ್ನು ಮಹಿಳೆ ವಿವರಿಸಿದ್ದು ಹೀಗೆ

Suvarna News   | Asianet News
Published : May 21, 2020, 12:49 PM IST

ಅಹವಾಲು ಹೇಳಲು ಬಂದ ಮಹಿಳೆಯ ಬಳಿ ಸಚಿವ ಮಾಧಸ್ವಾಮಿ, ರಿಕ್ವೆಸ್ಟ್ ಮಾಡು, ನಾನು ಬಹಳ ಕೆಟ್ಟ ಮನುಷ್ಯಾ ಇದ್ದೀನಿ, ಮುಚ್ಚು ಬಾಯಿ ರಾಸ್ಕಲ್ ಎಂದು ಮಹಿಳೆಗೆ ಆವಾಜ್ ಹಾಕಿದ್ದಾರೆ.

ಬೆಂಗಳೂರು(ಮೇ.21): ರೈತ ಸಂಘದ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಮಾಧುಸ್ವಾಮಿ ವಿಡಿಯೋ ಇದೀಗ ಸಾಕಷ್ಟು ವೈರಲ್ ಆಗಿದೆ. ಇದರ ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಅಹವಾಲು ಹೇಳಲು ಬಂದ ಮಹಿಳೆಯ ಬಳಿ ಸಚಿವ ಮಾಧಸ್ವಾಮಿ, ರಿಕ್ವೆಸ್ಟ್ ಮಾಡು, ನಾನು ಬಹಳ ಕೆಟ್ಟ ಮನುಷ್ಯಾ ಇದ್ದೀನಿ, ಮುಚ್ಚು ಬಾಯಿ ರಾಸ್ಕಲ್ ಎಂದು ಮಹಿಳೆಗೆ ಆವಾಜ್ ಹಾಕಿದ್ದಾರೆ.

"

ಈ ಘಟನೆಯ ಬಗ್ಗೆ ಸ್ವತಃ ನಳಿನಿಗೌಡ, ಕೋಲಾರ ರೈತ ಸಂಘಟನೆಯ ಜಿಲ್ಲಾಧ್ಯಕ್ಷೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಕೇಳಿ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!