ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

Published : Aug 11, 2023, 11:43 AM IST

ರಾಜ್ಯದಾದ್ಯಂತ ಡೇಂಜರಸ್  ಮದ್ರಾಸ್ ಐ ಸಮಸ್ಯೆ ಶುರುವಾಗಿದೆ. ದಿನದಿಂದ ದಿನಕ್ಕೆ  ರಾಜ್ಯದಲ್ಲಿ ಮದ್ರಾಸ್ ಐ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ರೆ ದೃಷ್ಟಿ ಕಳೆದುಕೊಳ್ಳೊ ಸಾಧ್ಯತೆ ಇದೆ. ಹೀಗಾಗಿ ನಾರಾಯಣ ನೇತ್ರಾಲಯ ಆಸ್ಪತ್ರೆ ವೈದ್ಯರು ಈ ಕುರಿತು ಸಂಶೋಧನೆ ನಡೆಸಿದ್ದಾರೆ.
 

ಮಳೆಯ ಅಬ್ಬರದಿಂದ ಸುಧಾರಿಸಿಕೊಳ್ಳುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ವಿಷ್ಯ ಹೊರ ಬಿದ್ದಿದೆ. ಕರ್ನಾಟಕದಲ್ಲಿ ಮದ್ರಾಸ್ ಐ ವೈರಸ್(Madras Eye Vrus) ಆರ್ಭಟಿಸುತ್ತಿದೆ. ಒಬ್ಬರಿಂದ ಒಬ್ಬರಿಗೆ ಹರಡುವ ಮದ್ರಾಸ್ ಐ(Madras Eye) ಮಳೆಗಾಲ ಮತ್ತು ಚಳಿಗಾಲದಲ್ಲಿ ಉಲ್ಬಣಿಸುತ್ತದೆ. ರಾಜ್ಯದಲ್ಲಿ ಈಗ ಮದ್ರಾಸ್ ಐ ದೊಡ್ಡ ಮಟ್ಟದಲ್ಲೇ ಹಬ್ಬುತ್ತಿದ್ದು, ಇದುವರೆಗೂ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕಳೆದ 20 ವರ್ಷಗಳಿಗೆ ಹೋಲಿಸಿದ್ರೆ ಈ ಬಾರಿ ಮದ್ರಾಸ್ ಐ ಗಂಭೀರ ಸ್ವರೂಪ ಪಡೆದಿದೆ. ಕಣ್ಣಿನ ಉರಿ ಊತದ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತೆ. ಸ್ವಲ್ಪ ಯಾಮಾರಿದ್ರು 2 ರಿಂದ 5 ವರ್ಷಗಳ ಕಾಲ ದೃಷ್ಠಿದೋಷವೂ ಉಂಟಾಗಬಹುದು. ಈ ಕುರಿತು ಸಂಶೋಧನೆ ಕೂಡ ನಡೆಸಲಾಗಿದೆ ಎನ್ನುತ್ತಾರೆ ನಾರಾಯಣ ನೇತ್ರಾಲಯದ ಡಾ.ರೋಹಿತ್ ಶೆಟ್ಟಿ(Rohit Shetty). ಮದ್ರಾಸ್ ಐ ಬಗ್ಗೆ ಜನರಲ್ಲಿ ಆತಂಕ ಬೇಡ. ಸೋಂಕಿತರು ನೋಡಿದ ಮಾತ್ರಕ್ಕೆ ಸೋಂಕು ಇನ್ನೊಬ್ಬರಿಗೆ ಹರಡಲ್ಲ. ಆದ್ರೆ ಸೋಂಕಿತರು ಹಸ್ತಲಾಘವ ಮಾಡಿದ್ರೆ, ಸೋಂಕಿತರ ಸ್ಪರ್ಶದಿಂದ, ಸೋಂಕಿತರು ಬಳಸಿದ ವಸ್ತು ಬಳಕೆಯಿಂದ ಸೋಂಕು ಹರಡುತ್ತೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ. ಸ್ವಚ್ಚತೆಯ ಕಡೆ ಗಮನ ಹರಿಸಿ.

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more