ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

Published : Aug 11, 2023, 11:43 AM IST

ರಾಜ್ಯದಾದ್ಯಂತ ಡೇಂಜರಸ್  ಮದ್ರಾಸ್ ಐ ಸಮಸ್ಯೆ ಶುರುವಾಗಿದೆ. ದಿನದಿಂದ ದಿನಕ್ಕೆ  ರಾಜ್ಯದಲ್ಲಿ ಮದ್ರಾಸ್ ಐ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ರೆ ದೃಷ್ಟಿ ಕಳೆದುಕೊಳ್ಳೊ ಸಾಧ್ಯತೆ ಇದೆ. ಹೀಗಾಗಿ ನಾರಾಯಣ ನೇತ್ರಾಲಯ ಆಸ್ಪತ್ರೆ ವೈದ್ಯರು ಈ ಕುರಿತು ಸಂಶೋಧನೆ ನಡೆಸಿದ್ದಾರೆ.
 

ಮಳೆಯ ಅಬ್ಬರದಿಂದ ಸುಧಾರಿಸಿಕೊಳ್ಳುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ವಿಷ್ಯ ಹೊರ ಬಿದ್ದಿದೆ. ಕರ್ನಾಟಕದಲ್ಲಿ ಮದ್ರಾಸ್ ಐ ವೈರಸ್(Madras Eye Vrus) ಆರ್ಭಟಿಸುತ್ತಿದೆ. ಒಬ್ಬರಿಂದ ಒಬ್ಬರಿಗೆ ಹರಡುವ ಮದ್ರಾಸ್ ಐ(Madras Eye) ಮಳೆಗಾಲ ಮತ್ತು ಚಳಿಗಾಲದಲ್ಲಿ ಉಲ್ಬಣಿಸುತ್ತದೆ. ರಾಜ್ಯದಲ್ಲಿ ಈಗ ಮದ್ರಾಸ್ ಐ ದೊಡ್ಡ ಮಟ್ಟದಲ್ಲೇ ಹಬ್ಬುತ್ತಿದ್ದು, ಇದುವರೆಗೂ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕಳೆದ 20 ವರ್ಷಗಳಿಗೆ ಹೋಲಿಸಿದ್ರೆ ಈ ಬಾರಿ ಮದ್ರಾಸ್ ಐ ಗಂಭೀರ ಸ್ವರೂಪ ಪಡೆದಿದೆ. ಕಣ್ಣಿನ ಉರಿ ಊತದ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತೆ. ಸ್ವಲ್ಪ ಯಾಮಾರಿದ್ರು 2 ರಿಂದ 5 ವರ್ಷಗಳ ಕಾಲ ದೃಷ್ಠಿದೋಷವೂ ಉಂಟಾಗಬಹುದು. ಈ ಕುರಿತು ಸಂಶೋಧನೆ ಕೂಡ ನಡೆಸಲಾಗಿದೆ ಎನ್ನುತ್ತಾರೆ ನಾರಾಯಣ ನೇತ್ರಾಲಯದ ಡಾ.ರೋಹಿತ್ ಶೆಟ್ಟಿ(Rohit Shetty). ಮದ್ರಾಸ್ ಐ ಬಗ್ಗೆ ಜನರಲ್ಲಿ ಆತಂಕ ಬೇಡ. ಸೋಂಕಿತರು ನೋಡಿದ ಮಾತ್ರಕ್ಕೆ ಸೋಂಕು ಇನ್ನೊಬ್ಬರಿಗೆ ಹರಡಲ್ಲ. ಆದ್ರೆ ಸೋಂಕಿತರು ಹಸ್ತಲಾಘವ ಮಾಡಿದ್ರೆ, ಸೋಂಕಿತರ ಸ್ಪರ್ಶದಿಂದ, ಸೋಂಕಿತರು ಬಳಸಿದ ವಸ್ತು ಬಳಕೆಯಿಂದ ಸೋಂಕು ಹರಡುತ್ತೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ. ಸ್ವಚ್ಚತೆಯ ಕಡೆ ಗಮನ ಹರಿಸಿ.

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more