ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

ಕರುನಾಡಲ್ಲಿ ಜೋರಾಗಿದೆ ಮದ್ರಾಸ್ ಐ ಆರ್ಭಟ: ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಕೇಸ್ ದಾಖಲು

Published : Aug 11, 2023, 11:43 AM IST

ರಾಜ್ಯದಾದ್ಯಂತ ಡೇಂಜರಸ್  ಮದ್ರಾಸ್ ಐ ಸಮಸ್ಯೆ ಶುರುವಾಗಿದೆ. ದಿನದಿಂದ ದಿನಕ್ಕೆ  ರಾಜ್ಯದಲ್ಲಿ ಮದ್ರಾಸ್ ಐ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿದ್ರೆ ದೃಷ್ಟಿ ಕಳೆದುಕೊಳ್ಳೊ ಸಾಧ್ಯತೆ ಇದೆ. ಹೀಗಾಗಿ ನಾರಾಯಣ ನೇತ್ರಾಲಯ ಆಸ್ಪತ್ರೆ ವೈದ್ಯರು ಈ ಕುರಿತು ಸಂಶೋಧನೆ ನಡೆಸಿದ್ದಾರೆ.
 

ಮಳೆಯ ಅಬ್ಬರದಿಂದ ಸುಧಾರಿಸಿಕೊಳ್ಳುತ್ತಿರುವ ಜನರಿಗೆ ಮತ್ತೊಂದು ಶಾಕಿಂಗ್ ವಿಷ್ಯ ಹೊರ ಬಿದ್ದಿದೆ. ಕರ್ನಾಟಕದಲ್ಲಿ ಮದ್ರಾಸ್ ಐ ವೈರಸ್(Madras Eye Vrus) ಆರ್ಭಟಿಸುತ್ತಿದೆ. ಒಬ್ಬರಿಂದ ಒಬ್ಬರಿಗೆ ಹರಡುವ ಮದ್ರಾಸ್ ಐ(Madras Eye) ಮಳೆಗಾಲ ಮತ್ತು ಚಳಿಗಾಲದಲ್ಲಿ ಉಲ್ಬಣಿಸುತ್ತದೆ. ರಾಜ್ಯದಲ್ಲಿ ಈಗ ಮದ್ರಾಸ್ ಐ ದೊಡ್ಡ ಮಟ್ಟದಲ್ಲೇ ಹಬ್ಬುತ್ತಿದ್ದು, ಇದುವರೆಗೂ ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಕಳೆದ 20 ವರ್ಷಗಳಿಗೆ ಹೋಲಿಸಿದ್ರೆ ಈ ಬಾರಿ ಮದ್ರಾಸ್ ಐ ಗಂಭೀರ ಸ್ವರೂಪ ಪಡೆದಿದೆ. ಕಣ್ಣಿನ ಉರಿ ಊತದ ಈ ಸೋಂಕು ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತೆ. ಸ್ವಲ್ಪ ಯಾಮಾರಿದ್ರು 2 ರಿಂದ 5 ವರ್ಷಗಳ ಕಾಲ ದೃಷ್ಠಿದೋಷವೂ ಉಂಟಾಗಬಹುದು. ಈ ಕುರಿತು ಸಂಶೋಧನೆ ಕೂಡ ನಡೆಸಲಾಗಿದೆ ಎನ್ನುತ್ತಾರೆ ನಾರಾಯಣ ನೇತ್ರಾಲಯದ ಡಾ.ರೋಹಿತ್ ಶೆಟ್ಟಿ(Rohit Shetty). ಮದ್ರಾಸ್ ಐ ಬಗ್ಗೆ ಜನರಲ್ಲಿ ಆತಂಕ ಬೇಡ. ಸೋಂಕಿತರು ನೋಡಿದ ಮಾತ್ರಕ್ಕೆ ಸೋಂಕು ಇನ್ನೊಬ್ಬರಿಗೆ ಹರಡಲ್ಲ. ಆದ್ರೆ ಸೋಂಕಿತರು ಹಸ್ತಲಾಘವ ಮಾಡಿದ್ರೆ, ಸೋಂಕಿತರ ಸ್ಪರ್ಶದಿಂದ, ಸೋಂಕಿತರು ಬಳಸಿದ ವಸ್ತು ಬಳಕೆಯಿಂದ ಸೋಂಕು ಹರಡುತ್ತೆ. ಸೋಂಕು ಹರಡದಂತೆ ಎಚ್ಚರಿಕೆ ವಹಿಸಿ. ಸ್ವಚ್ಚತೆಯ ಕಡೆ ಗಮನ ಹರಿಸಿ.

ಇದನ್ನೂ ವೀಕ್ಷಿಸಿ: ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more